11:00 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು