2:07 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು