3:40 AM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಲಾಕ್ ಡೌನ್: ರಾಜ್ಯದಲ್ಲಿ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ; ಶಾಲಾ-ಕಾಲೇಜು ಇಲ್ಲ, ಮಾಲ್, ಬಾರ್, ಸ್ಮಿಮ್ಮಿಂಗ್ ಪೂಲ್ ತೆರೆಯಲು ಅವಕಾಶ

03/07/2021, 20:01

ಬೆಂಗಳೂರು(reporterkarnataka news): ರಾಜ್ಯದಲ್ಲಿ ಲಾಕ್ ಡೌನ್ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಜುಲೈ 19ರ ಬೆಳಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ. ಸರಕಾರಿ, ಖಾಸಗಿ ಕಚೇರಿ, ಕಾರ್ಖಾನೆಗಳನ್ನು ಶೇ.100 ಹಾಜರಾತಿಯೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ಸರಕಾರಿ ಮತ್ತು ಖಾಸಗಿ ಬಸ್ ಗಳಿಗೆ ಶೇ.100 ಪ್ರಯಾಣಿಕರೊಂದಿಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಾಲ್, ಬಾರ್ ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಶಾಲಾ-ಕಾಲೇಜು, ಪಬ್, ಥಿಯೇಟರ್  ಗಳಿಗೆ ಅವಕಾಶ ನೀಡಿಲ್ಲ. ಈಜುಕೊಳದಲ್ಲಿ ತರಬೇತಿ ಪಡೆಯುವವರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಇವೆಲ್ಲ ಆಯಾ ಜಿಲ್ಲೆಗಳ ಪರಿಸ್ಥಿತಿಯ ಆಧಾರದಲ್ಲಿ ತೆರೆದುಕೊಳ್ಳಲಿದೆ. ಜಿಲ್ಕಾಡಳಿತಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು