6:02 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಲಾಕ್ ಡೌನ್: ರಾಜ್ಯದಲ್ಲಿ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ; ಶಾಲಾ-ಕಾಲೇಜು ಇಲ್ಲ, ಮಾಲ್, ಬಾರ್, ಸ್ಮಿಮ್ಮಿಂಗ್ ಪೂಲ್ ತೆರೆಯಲು ಅವಕಾಶ

03/07/2021, 20:01

ಬೆಂಗಳೂರು(reporterkarnataka news): ರಾಜ್ಯದಲ್ಲಿ ಲಾಕ್ ಡೌನ್ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಜುಲೈ 19ರ ಬೆಳಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ. ಸರಕಾರಿ, ಖಾಸಗಿ ಕಚೇರಿ, ಕಾರ್ಖಾನೆಗಳನ್ನು ಶೇ.100 ಹಾಜರಾತಿಯೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ಸರಕಾರಿ ಮತ್ತು ಖಾಸಗಿ ಬಸ್ ಗಳಿಗೆ ಶೇ.100 ಪ್ರಯಾಣಿಕರೊಂದಿಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಾಲ್, ಬಾರ್ ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಶಾಲಾ-ಕಾಲೇಜು, ಪಬ್, ಥಿಯೇಟರ್  ಗಳಿಗೆ ಅವಕಾಶ ನೀಡಿಲ್ಲ. ಈಜುಕೊಳದಲ್ಲಿ ತರಬೇತಿ ಪಡೆಯುವವರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಇವೆಲ್ಲ ಆಯಾ ಜಿಲ್ಲೆಗಳ ಪರಿಸ್ಥಿತಿಯ ಆಧಾರದಲ್ಲಿ ತೆರೆದುಕೊಳ್ಳಲಿದೆ. ಜಿಲ್ಕಾಡಳಿತಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು