4:51 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಲಾಕ್ ಡೌನ್: ರಾಜ್ಯದಲ್ಲಿ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ; ಶಾಲಾ-ಕಾಲೇಜು ಇಲ್ಲ, ಮಾಲ್, ಬಾರ್, ಸ್ಮಿಮ್ಮಿಂಗ್ ಪೂಲ್ ತೆರೆಯಲು ಅವಕಾಶ

03/07/2021, 20:01

ಬೆಂಗಳೂರು(reporterkarnataka news): ರಾಜ್ಯದಲ್ಲಿ ಲಾಕ್ ಡೌನ್ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಜುಲೈ 19ರ ಬೆಳಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ. ಸರಕಾರಿ, ಖಾಸಗಿ ಕಚೇರಿ, ಕಾರ್ಖಾನೆಗಳನ್ನು ಶೇ.100 ಹಾಜರಾತಿಯೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ಸರಕಾರಿ ಮತ್ತು ಖಾಸಗಿ ಬಸ್ ಗಳಿಗೆ ಶೇ.100 ಪ್ರಯಾಣಿಕರೊಂದಿಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಾಲ್, ಬಾರ್ ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಶಾಲಾ-ಕಾಲೇಜು, ಪಬ್, ಥಿಯೇಟರ್  ಗಳಿಗೆ ಅವಕಾಶ ನೀಡಿಲ್ಲ. ಈಜುಕೊಳದಲ್ಲಿ ತರಬೇತಿ ಪಡೆಯುವವರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಇವೆಲ್ಲ ಆಯಾ ಜಿಲ್ಲೆಗಳ ಪರಿಸ್ಥಿತಿಯ ಆಧಾರದಲ್ಲಿ ತೆರೆದುಕೊಳ್ಳಲಿದೆ. ಜಿಲ್ಕಾಡಳಿತಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು