11:16 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಲಾಕ್ ಡೌನ್: ರಾಜ್ಯದಲ್ಲಿ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ; ಶಾಲಾ-ಕಾಲೇಜು ಇಲ್ಲ, ಮಾಲ್, ಬಾರ್, ಸ್ಮಿಮ್ಮಿಂಗ್ ಪೂಲ್ ತೆರೆಯಲು ಅವಕಾಶ

03/07/2021, 20:01

ಬೆಂಗಳೂರು(reporterkarnataka news): ರಾಜ್ಯದಲ್ಲಿ ಲಾಕ್ ಡೌನ್ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಜುಲೈ 19ರ ಬೆಳಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ. ಸರಕಾರಿ, ಖಾಸಗಿ ಕಚೇರಿ, ಕಾರ್ಖಾನೆಗಳನ್ನು ಶೇ.100 ಹಾಜರಾತಿಯೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ಸರಕಾರಿ ಮತ್ತು ಖಾಸಗಿ ಬಸ್ ಗಳಿಗೆ ಶೇ.100 ಪ್ರಯಾಣಿಕರೊಂದಿಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಾಲ್, ಬಾರ್ ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಶಾಲಾ-ಕಾಲೇಜು, ಪಬ್, ಥಿಯೇಟರ್  ಗಳಿಗೆ ಅವಕಾಶ ನೀಡಿಲ್ಲ. ಈಜುಕೊಳದಲ್ಲಿ ತರಬೇತಿ ಪಡೆಯುವವರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಇವೆಲ್ಲ ಆಯಾ ಜಿಲ್ಲೆಗಳ ಪರಿಸ್ಥಿತಿಯ ಆಧಾರದಲ್ಲಿ ತೆರೆದುಕೊಳ್ಳಲಿದೆ. ಜಿಲ್ಕಾಡಳಿತಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು