7:27 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಮಡಿಕೇರಿ: ಆನೆ ದಂತ ಮಾರಾಟ ಯತ್ನ; ಇಬ್ಬರು ಆರೋಪಿಗಳ ಬಂಧನ, ದಂತ ವಶ

11/08/2022, 10:10

ಮಡಿಕೇರಿ(reporterkarnataka.com):
ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಳಿ ಆನೆ ದಂತ ಮಾರಾಟ ಮಾಡಲೆತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ದಂತ ವಶಪಡಿಸಿಕೊಂಡಿದ್ದಾರೆ.

ಆಶಿತ್ ಪಿ.  ಮತ್ತು ಸುಭಾಷ್ ಬಂಧಿತ ಆರೋಪಿಗಳಾಗಿದ್ದಾರೆ. ಅರಣ್ಯ ಘಟಕದ ಸಿಐಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ

ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು. ಸವಿ, ಸಿಬ್ಬಂದಿ ಶೇಖರ್,ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಮಂಜುನಾಥ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು