1:32 PM Thursday16 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು