3:35 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು