5:21 AM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು