4:42 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ: ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ

21/10/2023, 14:58

ಬಂಟ್ವಾಳ(reporterkarnataka.com): ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆಯತ್ತಿರುವ ‘ನವರಾತ್ರ ನಮಸ್ಯಾ” ನವರಾತ್ರಿ ಉತ್ಸವದ ಅಂಗವಾಗಿ ಶ್ರೀರಾಜ ರಾಜೇಶ್ವರಿಯ ಮಹಾಸಮಾರಾಧನೆ ಮತ್ತು ಲಲಿತೋಪಾಖ್ಯಾನ ಪ್ರವಚನದ ಸುಸಂದರ್ಭದಲ್ಲಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆಶೀರ್ವಾದ ಪಡೆದರು.


ಮಠದ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್, ಆಡಳಿತ ಸಮಿತಿಯ ಶೈಲಜಾ ಕೆ.ಟಿ.ಭಟ್, ಉದಯಶಂಕರ ಮಿತ್ತೂರು, ಉಂಡೆಮನೆ ವಿಶ್ವೇಶ್ವರ ಭಟ್ ಗ್ರಾಮ ಪಂಚಾಯತ್ ಸದಸ್ಯ ರಾಜಾರಾಮ ಕಾಡೂರು, ಹರೀಶ್ ಪಾಣೂರು, ವಿನೀತ್ ಶೆಟ್ಟಿ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು