4:01 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟ: ಬಣಕಲ್ ನಜರೆತ್ ಶಾಲೆಗೆ ಕಂಚಿನ ಪದಕ

29/09/2023, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿಐಎಸ್ ಸಿಇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಎಚ್. ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ.

14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿ ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. ಉತ್ತಮ ತಂಡವನ್ನು ಸಜ್ಜುಗೊಳಿಸಿದ್ದರು. ನಜರೆತ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ತನ್ಮಯ್ ಗೌಡ ಡಿ. ಆರ್. ಮತ್ತು ವಿಧಾತ್ ಟಿ. ಗೌಡ ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆಂದು ಶಾಲೆಯ ಪ್ರಾಂಶುಪಾಲೆ ಹಿಲ್ಡಾ ಲೋಬೋ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು