8:28 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್‌ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ

20/03/2022, 15:58

ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ. ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆ‌ಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು