9:07 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್‌ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ

20/03/2022, 15:58

ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ. ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆ‌ಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು