1:14 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್‌ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ

20/03/2022, 15:58

ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ. ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆ‌ಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು