12:45 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಪುತ್ತೂರು: ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಪ್ಲಾಸ್ಟಿಕ್ ಮನೆ ನಿರ್ಮಾಣ!

13/02/2022, 09:54

ಪುತ್ತೂರು(reporterkarnataka.com): ಕಡಿಮೆ ಉಪಯುಕ್ತತೆ ಮತ್ತು ಪರಿಸರದ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುವ,  ಗುರುತಿಸಲಾದ ಕೆಲವೊಂದು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡುವ ಸರಾರದ ಬದ್ಧತೆಯನ್ನು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು  ಮಾಡಿದರು.

ಅಭಿವೃದ್ಧಿಯ ಜೊತೆಜೊತೆಗೇ ಬೆಳೆದು ಬಂದು ಅವನತಿಗೂ ಕಾರಣವಾಗುತ್ತಿರುವ ವಸ್ತು ಪ್ಲಾಸ್ಟಿಕ್. ಇಂದು  ನಾವು ಉತ್ಪಾದಿಸುವ ಪ್ಲಾಸ್ಟಿಕ್‌ನಲ್ಲಿ ಹೆಚ್ಚಿನ ಮಟ್ಟದ ಪ್ಲಾಸ್ಟಿಕ್ ವಸ್ತುವನ್ನು ಒಂದು ಬಾರಿ ಬಳಸಿ ಎಸೆಯಲಾಗುತ್ತದೆ. 

ಅದಕ್ಕಾಗಿ ಎಲ್ಲೆಂದರಲ್ಲಿ ಕಸಗಳನ್ನು ಬಿಸಾಡುವ ಬದಲು ಪ್ಲಾಸ್ಟಿಕ್ ಮನೆ ಎಂದು ಹೊಸ ಆಲೋಚನೆಯ ಮೂಲಕ ರೂಪುಗೊಂಡು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಛ ಪರಿಸರವಾಗಿಸಲು ಈ ಉತ್ತಮ ರೀತಿಯ ಕಾರ್ಯವು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು