ಇತ್ತೀಚಿನ ಸುದ್ದಿ
ಕೇಂದ್ರ ಸರಕಾರದ ಕೃಷಿ ನೀತಿ ವಿರುದ್ಧ ಬೆಂಗಳೂರಿನಲ್ಲಿ ರೈತರಿಂದ ಬಾರು ಕೋಲು ಚಳವಳಿ
December 9, 2020, 9:49 AM

ಬೆಂಗಳೂರು(reporterkarnataka news): ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ಇಂದು ರೈತ ಸಂಘಟನೆಗಳು ಬಾರು ಕೋಲು ಚಳವಳಿ ನಡೆಸಲು ನಿರ್ಧರಿಸಿವೆ. ಹಲವು ರೈತರು ಬೆಂಗಳೂರಿಗೆ ಆಗಮಿಸಿದ್ದಾರೆ.
ಇದೇ ವೇಳೆ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.