3:27 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು