5:29 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು