9:51 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು