10:00 PM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು