8:46 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು