9:05 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು