10:01 PM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು