3:45 PM Wednesday10 - December 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು