11:35 AM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು