12:27 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು