11:01 PM Friday10 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು