5:02 AM Friday11 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು