3:20 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಆ.15ರ ಬಳಿಕ ಕಠಿಣ ನಿಯಮ ಜಾರಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಸುಳಿವು

13/08/2021, 15:23

ಉಡುಪಿ (reporterkarnataka.com): ರಾಜ್ಯದಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳಲ್ಲಿ ಕೂಡ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು