8:39 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಆ.15ರ ಬಳಿಕ ಕಠಿಣ ನಿಯಮ ಜಾರಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಸುಳಿವು

13/08/2021, 15:23

ಉಡುಪಿ (reporterkarnataka.com): ರಾಜ್ಯದಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳಲ್ಲಿ ಕೂಡ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು