2:36 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಂಗಳೂರು ವಿ.ವಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಫಿಟ್ ಇಂಡಿಯಾ 3.0 ಜಾಲ್ನಡಿಗೆ ಜಾಥ

30/10/2022, 18:28

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com):ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು.


ಕಾರ್ಯಕ್ರಮವನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಅವರು ಮಾತನಾಡಿ ಉತ್ತಮ ಆರೋಗ್ಯ ಸ್ವಚ್ಛ ಮನಸ್ಸು ಇದರ ಪರಿಕಲ್ಪನೆಯಾಗಿರುವ ಫಿಟ್ ಇಂಡಿಯಾ ರನ್ ಆರೋಗ್ಯ ವಂತ ಸಮಾಜದ ನಿರ್ಮಾಣಕ್ಕೆ ಪೂರಕವಾಗಿದೆ.


ಕಾಲೇಜಿನ ಪ್ರಾಂಶುಪಾಲೆ ಡಾ. ಶುಭಾಷಿನಿ ಶ್ರೀವತ್ಸ,ರಾ.ಸೆ.ಯೋ ಯೋಜನಾಧಿಕಾರಿ ಅಶೋಕನ್ ಕಾಲೇಜಿನ ಅಧ್ಯಾಪಕ ವೃಂದ, ರಾಸೆಯೋ ಸೇವಕರು, ಸೇವಕಿಯರು, ವಿದ್ಯಾರ್ಥಿಗಳು ಜಾಥದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು