6:05 AM Saturday6 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಮಂಗಳೂರು ವಿ.ವಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಫಿಟ್ ಇಂಡಿಯಾ 3.0 ಜಾಲ್ನಡಿಗೆ ಜಾಥ

30/10/2022, 18:28

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com):ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು.


ಕಾರ್ಯಕ್ರಮವನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಅವರು ಮಾತನಾಡಿ ಉತ್ತಮ ಆರೋಗ್ಯ ಸ್ವಚ್ಛ ಮನಸ್ಸು ಇದರ ಪರಿಕಲ್ಪನೆಯಾಗಿರುವ ಫಿಟ್ ಇಂಡಿಯಾ ರನ್ ಆರೋಗ್ಯ ವಂತ ಸಮಾಜದ ನಿರ್ಮಾಣಕ್ಕೆ ಪೂರಕವಾಗಿದೆ.


ಕಾಲೇಜಿನ ಪ್ರಾಂಶುಪಾಲೆ ಡಾ. ಶುಭಾಷಿನಿ ಶ್ರೀವತ್ಸ,ರಾ.ಸೆ.ಯೋ ಯೋಜನಾಧಿಕಾರಿ ಅಶೋಕನ್ ಕಾಲೇಜಿನ ಅಧ್ಯಾಪಕ ವೃಂದ, ರಾಸೆಯೋ ಸೇವಕರು, ಸೇವಕಿಯರು, ವಿದ್ಯಾರ್ಥಿಗಳು ಜಾಥದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು