2:12 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ರಾತ್ರಿ ಮದ್ಯ ಸೇವಿಸಿ ವ್ಯಕ್ತಿ ಬೆಳಗ್ಗೆ ಸಾವು: ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ

04/01/2023, 13:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ರಾತ್ರಿ ಮದ್ಯ ಸೇವಿಸಿ ವ್ಯಕ್ತಿ ಬೆಳಗ್ಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ನಡೆದಿದೆ.

ಮಂಜುನಾಥ್ (29) ಮೃತ ದುರ್ದೈವಿ. ಕಳೆದ ರಾತ್ರಿ ಮದ್ಯ ಸೇವಿಸಿದ್ದ ಮಂಜುನಾಥ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಈ ಬಾರಿನಲ್ಲಿ ಕುಡಿದಿದ್ದರಿಂದಲೇ ಮಂಜುನಾಥ್ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೂಡಲೇ ಬಾರ್ ಮುಚ್ಚುವಂತೆ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾರ್ ಮಾಲೀಕನ ಮೇಲೆ ಕುಟುಂಬಸ್ಥರು, ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಬಾರ್ ಮುಚ್ಚುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು