6:12 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್

23/05/2022, 00:15

ಚಿತ್ರ.:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್  ಭಾನುವಾರ ನೆರವೇರಿಸಿದರು.


ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಎಂ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಯಿದ್ದೀನ್ ಬಾವ, ಕುದ್ರೋಳಿ ಶ್ರೀ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ಮುಲ್ಕಿ ಬಿಲ್ಲವರ ಮಹಾ ಮಂಡಳದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ವ್ಯವಸ್ಥಾಪಕ ರಾಜರಾಮ್ ಬಿ.ಅಂಚನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ವಿಜಯ್ ಎಂ.ಕೋಟ್ಯಾನ್  ಜನರಲ್ ಮ್ಯಾನೇಜರ್ ಅಜಯ್ ಎನ್. ಕೆ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮ ಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು