7:39 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್

23/05/2022, 00:15

ಚಿತ್ರ.:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್  ಭಾನುವಾರ ನೆರವೇರಿಸಿದರು.


ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಎಂ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಯಿದ್ದೀನ್ ಬಾವ, ಕುದ್ರೋಳಿ ಶ್ರೀ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ಮುಲ್ಕಿ ಬಿಲ್ಲವರ ಮಹಾ ಮಂಡಳದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ವ್ಯವಸ್ಥಾಪಕ ರಾಜರಾಮ್ ಬಿ.ಅಂಚನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ವಿಜಯ್ ಎಂ.ಕೋಟ್ಯಾನ್  ಜನರಲ್ ಮ್ಯಾನೇಜರ್ ಅಜಯ್ ಎನ್. ಕೆ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮ ಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು