7:15 AM Friday20 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್

23/05/2022, 00:15

ಚಿತ್ರ.:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್  ಭಾನುವಾರ ನೆರವೇರಿಸಿದರು.


ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಎಂ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಯಿದ್ದೀನ್ ಬಾವ, ಕುದ್ರೋಳಿ ಶ್ರೀ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ಮುಲ್ಕಿ ಬಿಲ್ಲವರ ಮಹಾ ಮಂಡಳದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ವ್ಯವಸ್ಥಾಪಕ ರಾಜರಾಮ್ ಬಿ.ಅಂಚನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ವಿಜಯ್ ಎಂ.ಕೋಟ್ಯಾನ್  ಜನರಲ್ ಮ್ಯಾನೇಜರ್ ಅಜಯ್ ಎನ್. ಕೆ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮ ಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು