9:24 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್

23/05/2022, 00:15

ಚಿತ್ರ.:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್  ಭಾನುವಾರ ನೆರವೇರಿಸಿದರು.


ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಎಂ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಯಿದ್ದೀನ್ ಬಾವ, ಕುದ್ರೋಳಿ ಶ್ರೀ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ಮುಲ್ಕಿ ಬಿಲ್ಲವರ ಮಹಾ ಮಂಡಳದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ವ್ಯವಸ್ಥಾಪಕ ರಾಜರಾಮ್ ಬಿ.ಅಂಚನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ವಿಜಯ್ ಎಂ.ಕೋಟ್ಯಾನ್  ಜನರಲ್ ಮ್ಯಾನೇಜರ್ ಅಜಯ್ ಎನ್. ಕೆ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮ ಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು