4:35 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್

23/05/2022, 00:15

ಚಿತ್ರ.:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್  ಭಾನುವಾರ ನೆರವೇರಿಸಿದರು.


ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಎಂ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಯಿದ್ದೀನ್ ಬಾವ, ಕುದ್ರೋಳಿ ಶ್ರೀ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ಮುಲ್ಕಿ ಬಿಲ್ಲವರ ಮಹಾ ಮಂಡಳದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ವ್ಯವಸ್ಥಾಪಕ ರಾಜರಾಮ್ ಬಿ.ಅಂಚನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ವಿಜಯ್ ಎಂ.ಕೋಟ್ಯಾನ್  ಜನರಲ್ ಮ್ಯಾನೇಜರ್ ಅಜಯ್ ಎನ್. ಕೆ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮ ಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು