11:25 AM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್

23/05/2022, 00:15

ಚಿತ್ರ.:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್  ಭಾನುವಾರ ನೆರವೇರಿಸಿದರು.


ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಎಂ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಯಿದ್ದೀನ್ ಬಾವ, ಕುದ್ರೋಳಿ ಶ್ರೀ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ಮುಲ್ಕಿ ಬಿಲ್ಲವರ ಮಹಾ ಮಂಡಳದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ವ್ಯವಸ್ಥಾಪಕ ರಾಜರಾಮ್ ಬಿ.ಅಂಚನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ವಿಜಯ್ ಎಂ.ಕೋಟ್ಯಾನ್  ಜನರಲ್ ಮ್ಯಾನೇಜರ್ ಅಜಯ್ ಎನ್. ಕೆ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮ ಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು