5:47 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಶಬರಿಮಲೆಗೆ ತೆರಳುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಮನವಿ

27/12/2022, 18:49

ಮಂಗಳೂರು(reporterkarnataka.com): ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.

ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು