5:41 PM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಶಬರಿಮಲೆಗೆ ತೆರಳುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಮನವಿ

27/12/2022, 18:49

ಮಂಗಳೂರು(reporterkarnataka.com): ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.

ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು