11:13 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಬರಿಮಲೆಗೆ ತೆರಳುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಮನವಿ

27/12/2022, 18:49

ಮಂಗಳೂರು(reporterkarnataka.com): ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.

ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು