1:13 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಶಬರಿಮಲೆಗೆ ತೆರಳುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಮನವಿ

27/12/2022, 18:49

ಮಂಗಳೂರು(reporterkarnataka.com): ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.

ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು