ಇತ್ತೀಚಿನ ಸುದ್ದಿ
ಇಂದು ಶಿರಾದಲ್ಲಿ ಬಿಜೆಪಿಯಿಂದ ಸಂಸದ ತೇಜಸ್ವಿ ಸೂರ್ಯ ಚುನಾವಣಾ ಪ್ರಚಾರ
October 22, 2020, 7:22 AM

ಬೆಂಗಳೂರು(reporterkarnataka news): ಶಿರಾ ಉಪ ಚುನಾವಣೆ ಸಂಬಂಧ ಸಂಸದ ತೇಜಸ್ವಿ ಸೂರ್ಯ ಇಂದು ಪ್ರಚಾರ ಕೈಗೊಳ್ಳಲಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಪರ ಅವರು ಕ್ಯಾಂಪೇನ್ ನಡೆಸಲಿದ್ದಾರೆ. ಶಿರಾದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬುಧವಾರ ಸಂಸದರಾದ ಶೋಭಾ ಕರಂದ್ಲಾಜೆ ಅವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.