10:10 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ: ಆನ್ ಲೈನ್ ತರಬೇತಿಯ ಮೊಬೈಲ್ ಆ್ಯಪ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

26/09/2023, 16:16

ಉಡುಪಿ(reporterkarnataka.com): ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮೂಲಕ ಆನ್ ಲೈನ್ ತರಬೇತಿ ನೀಡುವ ಸಲುವಾಗಿ ಮೊಬೈಲ್ ಆ್ಯಪ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.


ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿದಿನ ಸಂಜೆ 5.30 ರಿಂದ 7 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ. ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಏಕಕಾಲದಲ್ಲಿ ತರಬೇತಿ ನಡೆಯಲಿದೆ.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು