1:30 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಚಲೋ ಪಾದಯಾತ್ರೆಗೆ ಭರದ ಸಿದ್ಧತೆ: ಮಾ. 15ರಂದು ಹೆಜಮಾಡಿಯಿಂದ ಚಾಲನೆ

09/03/2022, 13:53

ಮಂಗಳೂರು(reporterkarnataka.com): ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಮಾರ್ಚ್ 15ರಂದು ನಡೆಯಲಿರುವ ಪಾದಯಾತ್ರೆಗೆ ಭರದ ಸಿದ್ದತೆ ನಡೆಯುತ್ತಿದೆ.

ಟೋಲ್ ಚಲೋ ಪ್ರಚಾರದ ಭಾಗವಾಗಿ ಪೋಸ್ಟರ್ ಅಂಟಿಸುವ ಮತ್ತು ಕಟ್ಟುವ ಕೆಲಸ ನಡೆಯುತ್ತಿದೆ.

ಮಾರ್ಚ್ 15ರಂದು ಹೆಜಮಾಡಿ ಟೋಲ್ ಗೇಟ್ ನಿಂದ ಸುರತ್ಕಲ್ ಟೋಲ್ ಗೇಟ್ ವರಗೆ ಪಾದಯಾತ್ರೆ ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ ಹೆಜಮಾಡಿಯಲ್ಲಿ ಚಾಲನೆ ನೀಡಲಾಗುವುದು. ಮಧ್ಯಾಹ್ನ 1 ಗಂಟೆಗೆ ಸುರತ್ಕಲ್ ನಲ್ಲಿ ಸಮಾರೋಪ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು