ನಿಗಮ ಮಂಡಳಿ ನೇಮಕ ವಿವಾದ: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ಬೆಂಗಳೂರು(reporterkarnataka news): ರಾಜ್ಯದಲ್ಲಿ ಬಿಜೆಪಿ ಸರಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ದಿಢೀರನೆ ಮಾಡಲಾದ ನಿಗಮ ಮಂಡಳಿ ನೇಮಕಾತಿ ಅಪಸ್ವರದ ಅಲೆಯನ್ನೆ ಸೃಷ್ಟಿಸಿದೆ. ಸಚಿವ ಸ್ಥಾನದ ಕನಸು ಕಾಣುತ್ತಿದ್ದ ಹಲವರಿಗೆ ನಿಗಮ ಮಂಡಳಿ ನೇಮಕಾತಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇ... ಕೊರೋನಾ ಸಾಮಗ್ರಿ ಖರೀದಿ ಹಗರಣ: ಕಾಂಗ್ರೆಸ್ ನಾಯಕರು ಗರಂ ಬೆಂಗಳೂರು(reporterskarnatakanews): ಕೊರೋನಾ ನಿಯಂತ್ರಣ ಉಪಕರಣ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ರಾಜ್ಯ ಸರ್ಕಾರ ಪುನರುಚ್ಚರಿಸಿದೆ. ಆದರೆ ರಾಜ್ಯ ಕಾಂಗ್ರೆಸ್ ನಾಯಕರು ಇದನ್ನು ತಳ್ಳಿಹಾಕಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರ ಎಸಗಲಾಗಿದೆ ಎಂದು ಕಾಂಗ್ರೆಸ್... ಜಾಹೀರಾತು