ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು ನವದೆಹಲಿ(reporterkarnataka news): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಅಮಿತ್ ಶಾ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಬಳಿಕ ಅವರು ಪೂರ್ಣ ಗುಣಮುಖರಾಗಿದ್ದರು. ಇದೀಗ ಸಾಮಾನ್ಯ ತಪಾಸಣೆಗಾಗಿ ಅಮಿತ್ ಶಾ ಅವರು ಆಸ್ಪತ್... ವಿಶ್ವ ಎದುರು ನೋಡುತ್ತಿರುವ ಕೊರೊನಾ ಲಸಿಕೆ ಪ್ರಯೋಗ ಆಕ್ಸ್ಫರ್ಡ್ ನಲ್ಲಿ ಮತ್ತೆ ಆರಂಭ ಲಂಡನ್(Reporter Karnataka News): ಅಡ್ಡ ಪರಿಣಾಮ ಕಂಡು ಬಂದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಆಕ್ಸ್ ಫರ್ಢ್ ವಿಶ್ವವಿದ್ಯಾಲಯದ ಕೊರೋನಾ ಲಸಿಕೆಯ ಪ್ರಯೋಗ ಮತ್ತೆ ಆರಂಭವಾಗಿದೆ. ಇದು ಆಕ್ಸ್ ಫರ್ಡ್ ವಿಶ್ವ ವಿದ್ಯಾನಿಲಯ ಅಭಿವೃದ್ಧಿಪಡಿಸುತ್ತಿರುವ ಲಸಿಕೆಯ ಮೂರನೇ ಹಂತದ ಪ್ರಯೋಗ ಇದೀಗ ನಡೆಯುತ... ಮಹಾರಾಷ್ಟ್ರದಲ್ಲಿ ಒಂದೇ ದಿನ 12, 608 ಮಂದಿಗೆ ಕೊರೊನಾ ಸೋಂಕು ಮುಂಬೈ(reporterkarnataka news): ಮಹಾರಾಷ್ಟ್ರದಲ್ಲಿ ಮಾರಕ ಕೊರೊನಾದ ರಣಕೇಕೆ ಮುಂದುವರಿದೆ. ಶುಕ್ರವಾರ ದಾಖಲೆ ಸಂಖ್ಯೆಯ ಕೊರೊನಾ ಪ್ರಕರಣ ವರದಿಯಾಗಿದೆ. 12, 608 ಮಂದಿ ಹೊಸದಾಗಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಕೊ... ಬಿ.ಎಸ್.ವೈ. ಕೊರೊನಾದಿಂದ ಮುಕ್ತ: ನಾಳೆ ಡಿಸ್ಚಾರ್ಜ್ ಬೆಂಗಳೂರು(reporter Karnataka) ಕೊರೋನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಳೆದ ಭಾನುವಾರ ರಾತ್ರಿ ಕೊರೋನಾ ಪಾಸಿಟಿವ್ನಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿನ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ. ಹೀಗಾಗಿ, ನಾಳೆ ಸಿಎಂ ಯಡಿಯೂರಪ್ಪ ಆಸ್ಪತ್... ಆರೋಗ್ಯ ಸಚಿವ ಶ್ರೀರಾಮುಲು ಕೋವಿಡ್ 19 ಪಾಸಿಟಿವ್ ಬೆಂಗಳೂರು(reporter Karnataka) ಇದೀಗ ರಾಜಕಾರಣಿಗಳಲ್ಲೂ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ಕರ್ನಾಟಕ ಸರಕಾರದ ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೂ ಕೊರೊನಾ ಪಾಸಿಟಿವ್ ವರದಿ ಬಂದಿದೆ.ಈ ಬಗ್ಗೆ ಸ್ವತಃ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು ಜ್ವರ ಕಾಣಿಸಿಕ... ಕೊರೊನಾ ಕರಾಮತ್ತು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೆಗೆಟಿವ್ ಎಂದ ಸಂಸದ ತಿವಾರಿ ಟ್ವೀಟ್ ಡಿಲಿಟ್ ಮಂಗಳೂರು(reporterkarnataka news): ಕೊರೊನಾ ಪಾಸಿಟಿವ್, ನೆಗೆಟಿವ್ ಎಂದು ಹೇಳಿಕೊಳ್ಳುವಲ್ಲಿಯೂ ರಾಜಕಾರಣಿಗಳು, ಅಧಿಕಾರಸ್ಥರು ನಾಟಕ ಶುರು ಮಾಡಿದ್ದಾರೇನೊ ಎನ್ನುವ ಗುಮಾನಿ ಜನಸಾಮಾನ್ಯರಲ್ಲಿ ಇರುವಾಗಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ನೆಗೆಟಿವ್ ಬಂದಿರುವುದಾಗಿ ಬಿಜೆಪಿ ಸಂಸದರೊಬ... ಕೋವಿಡ್ ಆರೈಕೆ ಕೇಂದ್ರದ ನೋಡಲ್ ಅಧಿಕಾರಿ ಸಾವು ಬೆಂಗಳೂರು(reporter Karnataka) ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಆರಂಭಿಸಿರುವ ಕೋವಿಡ್ ಆರೈಕೆ ಕೇಂದ್ರದ ನೋಡಲ್ ಅಧಿಕಾರಿಯಾಗಿದ್ದ ಪ್ರೊಬೇಷನರಿ ಉಪವಿಭಾಗಾಧಿಕಾರಿ ಎಚ್.ಎಂ.ಗಂಗಾಧರಯ್ಯ (45) ಅವರು ಹೃದಯಾಘಾತದಿಂದಾಗಿ ಶನಿವಾರ ನಿಧನರಾಗಿದ್ದಾರೆ. ಗಂಗಾಧ... 20 ಲಕ್ಷ ಮೀರಿತು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನವದೆಹಲಿ(reporterkarnataka news): ಮಾರಕ ಕೊರೋನಾ ದೇಶದಲ್ಲಿ ಅಬ್ಬರ ಮುಂದುವರಿಸಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ. ಕೊರೋನಾ ರಣ ಬಿರುಗಾಳಿಯಂತೆ ದೇಶದಲ್ಲಿ ಹರಡುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ 62,538 ಮಂದಿ ಕೊರೋನಾ ಸೋಂಕಿಗೆ ತುತ್ತಾ... ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆ ನೀಡಲೇಬೇಕು: ಸಚಿವ ಕೋಟ ಖಡಕ್ ಸೂಚನೆ ಮಂಗಳೂರು(reporterkarnataka news): ಕೋವಿಡ್ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇ. 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ಅವರು ಗು... ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ: 8 ಮಂದಿ ಕೊರೋನಾ ರೋಗಿಗಳು ಬಲಿ ಅಹ್ಮದಾಬಾದ್(reporterkarnataka new): ಗುಜರಾತಿನ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ದಾರುಣ ಘಟನೆ ಸಂಭವಿಸಿದೆ. ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಎಂಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇವರು ಕೊರೋನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಮೂವರು ಮಹಿಳೆಯರು ಮತ್ತು ಐದು ಮಂದ... 1 2 3 Next Page » ಜಾಹೀರಾತು