ದ.ಕ.ದ 130ನೇ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. : ಸಿಂಧೂ ಬಿ. ರೂಪೇಶ್ ವರ್ಗಾವಣೆ ಮಂಗಳೂರು reporterkarnataka news ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ಬೆಂಗಳೂರಿನ ಇಡಿಸಿಎ ವಿಭಾಗದ ನಿರ್ದೆಶಕರಾಗಿ ನೇಮಕ ಮಾಡಲಾಗಿದ್ದು.ಬೆಳಗಾವಿ ಜಿಲ್ಲಾಡಳಿತ ಸಿಇಓ ಆಗಿದ್ದ ರಾಜೇಂದ್ರ ಕೆ.ವಿ. ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ ಅಕ್ರಮ ಜಾನುವಾರು ಸಾಗಾಟದ ಮೇಲೆಯೂ ಕ್ರಮ, ಹಲ್ಲೆ ನಡೆಸಿದರೂ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ಮಂಗಳೂರು(reporterkarnataka news): ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪಶುಪಾಲನಾ ಇಲಾಖೆಗೆ ಸೂಚಿಸಿದ್ದು, ಅಕ್ರಮ... ಕೊರೊನಾ ಹೆಸರಿನಲ್ಲಿ ರಾಜ್ಯ ಸರಕಾರ ಭ್ರಷ್ಟಾಚಾರ: ದ.ಕ. ಕಾಂಗ್ರೆಸ್ ಆರೋಪ ಮಂಗಳೂರು (reporterkarnataka news); ರಾಜ್ಯ ಬಿಜೆಪಿ ಸರಕಾರ ಕೊರೊನಾ ಹೆಸರಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೊರೊನಾ ಕಿಟ್ ಖರೀದಿ, ಔಷಧಿ ಖರೀದಿ, ಸರಕಾರಿ ಆಸ್ಪತ್ರೆಗಳನ್ನು ನಿರ್ವಹಿಸುವಲ್ಲಿ, ಹೊಸ ಆಸ್ಪತ್ರೆಗಳ ನಿರ್ಮಾಣಗಳಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ಮಾಡಿದೆ ಎಂದು ಕಾಂಗ್ರ... ಜಾಹೀರಾತು